AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕಾನ್ ಚಿತ್ರೋತ್ಸವದಲ್ಲಿ ವಿವಿಧ ರೀತಿಯ ಡ್ರೆಸ್ ತೊಟ್ಟು ಮಿಂಚಿದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 11:49 AM

Share
ನಟಿ ಸಾರಾ ಅಲಿ ಖಾನ್ ಅವರು ಇದೇ ಮೊದಲ ಬಾರಿಗೆ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ನಟಿ ಸಾರಾ ಅಲಿ ಖಾನ್ ಅವರು ಇದೇ ಮೊದಲ ಬಾರಿಗೆ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

1 / 5
ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಾರಾ ಅಲಿ ಖಾನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿದೆ.

3 / 5
ಕಾನ್ ಚಿತ್ರೋತ್ಸವ ಪ್ರತಿವರ್ಷ ಫ್ರಾನ್ಸ್​ನಲ್ಲಿ ನಡೆಯುತ್ತದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಾರೆ.

ಕಾನ್ ಚಿತ್ರೋತ್ಸವ ಪ್ರತಿವರ್ಷ ಫ್ರಾನ್ಸ್​ನಲ್ಲಿ ನಡೆಯುತ್ತದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಾರೆ.

4 / 5
ಸಾರಾ ಅಲಿ ಖಾನ್ ಅವರು ಸಖತ್ ಬೋಲ್ಡ್ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರು ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರು ಸಖತ್ ಬೋಲ್ಡ್ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರು ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್