AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕಾನ್ ಚಿತ್ರೋತ್ಸವದಲ್ಲಿ ವಿವಿಧ ರೀತಿಯ ಡ್ರೆಸ್ ತೊಟ್ಟು ಮಿಂಚಿದ ಸಾರಾ ಅಲಿ ಖಾನ್

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 11:49 AM

Share
ನಟಿ ಸಾರಾ ಅಲಿ ಖಾನ್ ಅವರು ಇದೇ ಮೊದಲ ಬಾರಿಗೆ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

ನಟಿ ಸಾರಾ ಅಲಿ ಖಾನ್ ಅವರು ಇದೇ ಮೊದಲ ಬಾರಿಗೆ ಕಾನ್ ಚಿತ್ರೋತ್ಸವದಲ್ಲಿ ಭಾಗಿ ಆಗಿದ್ದಾರೆ. ಅಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ.

1 / 5
ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

2 / 5
ಸಾರಾ ಅಲಿ ಖಾನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿಲ್ಲ. ಸ್ಟಾರ್ ಕಿಡ್ ಎನ್ನುವ ಕಾರಣಕ್ಕೆ ಸುಲಭದಲ್ಲಿ ಅವಕಾಶ ಸಿಕ್ಕಿದೆ.

3 / 5
ಕಾನ್ ಚಿತ್ರೋತ್ಸವ ಪ್ರತಿವರ್ಷ ಫ್ರಾನ್ಸ್​ನಲ್ಲಿ ನಡೆಯುತ್ತದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಾರೆ.

ಕಾನ್ ಚಿತ್ರೋತ್ಸವ ಪ್ರತಿವರ್ಷ ಫ್ರಾನ್ಸ್​ನಲ್ಲಿ ನಡೆಯುತ್ತದೆ. ದೇಶ-ವಿದೇಶದಿಂದ ಸೆಲೆಬ್ರಿಟಿಗಳು ಬಂದು ಕೆಂಪುಹಾಸಿನ ಮೇಲೆ ಹೆಜ್ಜೆ ಹಾಕುತ್ತಾರೆ.

4 / 5
ಸಾರಾ ಅಲಿ ಖಾನ್ ಅವರು ಸಖತ್ ಬೋಲ್ಡ್ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರು ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರು ಸಖತ್ ಬೋಲ್ಡ್ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರು ಮತ್ತಷ್ಟು ಫೋಟೋ ಹಂಚಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

5 / 5
Follow Us
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಆನ್​​ಲೈನ್ ಔಷಧ ಮಾರಾಟದ ಅಕ್ರಮಕ್ಕೆ ತಡೆ, ಹೊಸ ನಿಯಮ ಜಾರಿಗೆ ಚಿಂತನೆ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ