AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಸಿನಿಮಾ ಗೆದ್ದ ಖುಷಿಯಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡ ನಟಿ ಸಾರಾ ಅಲಿ ಖಾನ್

‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ರಾಜೇಶ್ ದುಗ್ಗುಮನೆ
|

Updated on: Jun 27, 2023 | 6:30 AM

Share
ಸಾರಾ ಅಲಿ ಖಾನ್ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಹಿಟ್ ಸಾಲಿಗೆ ಸೇರಿದೆ. ಈ ಮೂಲಕ ಅವರ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದೆ.

ಸಾರಾ ಅಲಿ ಖಾನ್ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಹಿಟ್ ಸಾಲಿಗೆ ಸೇರಿದೆ. ಈ ಮೂಲಕ ಅವರ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದೆ.

1 / 6
‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಹಾಗೂ ಸಾರಾ ಅಲಿ ಖಾನ್ ಮೊದಲ ಬಾರಿಗೆ ಒಟ್ಟಿಗೆ ನಟಿಸಿದರು. ಈ ಸಿನಿಮಾ 80 ಕೋಟಿ ರೂಪಾಯಿ ಗಳಿಕೆ ಮಾಡಿದೆ.

2 / 6
ಸಿನಿಮಾ ಗೆದ್ದ ಖುಷಿಯಲ್ಲಿ ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಸಿನಿಮಾ ಗೆದ್ದ ಖುಷಿಯಲ್ಲಿ ಸಾರಾ ಅಲಿ ಖಾನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಕ್ಯೂಟ್ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 6
ಈ ಮೊದಲು ತೆರೆಗೆ ಬಂದ ಸಾರಾ ಅಲಿ ಖಾನ್ ನಟನೆಯ ‘ಕೇದಾರನಾಥ್’ ಹಾಗೂ ‘ಸಿಂಬಾ’ ಚಿತ್ರಗಳು ಮೆಚ್ಚುಗೆ ಪಡೆದಿದ್ದವು. ಈಗ ಸಾರಾ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.

ಈ ಮೊದಲು ತೆರೆಗೆ ಬಂದ ಸಾರಾ ಅಲಿ ಖಾನ್ ನಟನೆಯ ‘ಕೇದಾರನಾಥ್’ ಹಾಗೂ ‘ಸಿಂಬಾ’ ಚಿತ್ರಗಳು ಮೆಚ್ಚುಗೆ ಪಡೆದಿದ್ದವು. ಈಗ ಸಾರಾ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ.

4 / 6
‘ಆದಿಪುರುಷ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಇದು ಸಾರಾ ಅಲಿ ಖಾನ್ ಚಿತ್ರಕ್ಕೆ ಸಹಕಾರಿ ಆಗಿದೆ. ಈ ಕಾರಣದಿಂದ ಕಲೆಕ್ಷನ್ ಹೆಚ್ಚುತ್ತಿದೆ.

‘ಆದಿಪುರುಷ್’ ಸಿನಿಮಾಗೆ ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಇದು ಸಾರಾ ಅಲಿ ಖಾನ್ ಚಿತ್ರಕ್ಕೆ ಸಹಕಾರಿ ಆಗಿದೆ. ಈ ಕಾರಣದಿಂದ ಕಲೆಕ್ಷನ್ ಹೆಚ್ಚುತ್ತಿದೆ.

5 / 6
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಬಗ್ಗೆ ಟೀಕೆ ವ್ಯಕ್ತವಾಗಿತ್ತು.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ