AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 2:51 PM

Share
   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

2 / 5
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5
ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 5
ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

5 / 5
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ