AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 2:51 PM

Share
   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

2 / 5
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5
ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 5
ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!