AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 2:51 PM

Share
   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

2 / 5
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5
ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 5
ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ