Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

|

Updated on: Feb 20, 2023 | 2:51 PM

   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

2 / 5
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5
ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 5
ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ