AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಶಿವನ ಧ್ಯಾನ ಮಾಡಿದ ಸಾರಾ ಅಲಿ ಖಾನ್; ಒಂದು ವರ್ಗದಿಂದ ಬಂತು ಟೀಕೆ

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on: Feb 20, 2023 | 2:51 PM

Share
   ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಅವರಿಗೆ ಚಿತ್ರರಂಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ. ಇದಕ್ಕೆ ಅವರಿಗೆ ಬೇಸರ ಇಲ್ಲ. ಅವರು ತಮ್ಮ ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ಹೆಚ್ಚು ಆಲೋಚಿಸಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

1 / 5
ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

ಈಗ ಸಾರಾ ಅವರು ಟೀಕೆಗೆ ಗುರಿಯಾಗಿದ್ದಾರೆ. ಹಾಗಂತ ಅದು ಸಿನಿಮಾ ವಿಚಾರಕ್ಕಲ್ಲ. ಅವರು ಹಂಚಿಕೊಂಡಿರುವ ಒಂದು ಫೋಟೋದಿಂದ. ಅವರು ಪೋಸ್ಟ್ ಮಾಡಿರುವ ಫೋಟೋದಿಂದ ಸಾಕಷ್ಟು ಟೀಕೆ ಎದುರಿಸಿದ್ದಾರೆ.

2 / 5
ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಶಿವರಾತ್ರಿ ಆಚರಿಸಿದ್ದಾರೆ. ಇದರ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

3 / 5
ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಕೆಲವರು ಸಾರಾ ಅವರನ್ನು ಟೀಕೆ ಮಾಡಿದ್ದಾರೆ. ‘ಮುಸ್ಲಿಂ ಆಗಿ ಹಿಂದೂ ದೇವರನ್ನು ಏಕೆ ಆರಾಧಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 5
ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

ಇದಕ್ಕೆ ಸಾರಾ ಅಲಿ ಖಾನ್ ಅವರು ಉತ್ತರಿಸುವ ಗೋಜಿಗೆ ಹೋಗಿಲ್ಲ. ಆದರೆ, ಅಭಿಮಾನಿಗಳು ಸಾರಾ ಅಲಿ ಖಾನ್ ಪರ ಬ್ಯಾಟ್ ಬೀಸಿದ್ದಾರೆ. ‘ಸಾರಾ ಈ ರೀತಿ ಮಾಡಿದರೆ ತಪ್ಪೇನಿದೆ. ಇದು ಅವರ ಆಯ್ಕೆ’ ಎಂದು ಕಮೆಂಟ್ ಮಾಡಿದ್ದಾರೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ