AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

Share
ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ