AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
Follow us
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ