AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

Share
ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ