AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

Share
ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
Follow Us
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ