AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

Share
ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ