Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದೊಟ್ಟಿಗೆ ನಟಿ ಸಾರಾ ಅಲಿ ಖಾನ್ ಹಬ್ಬ ಆಚರಿಸಿದ್ದು ಹೀಗೆ

Sara Ali Khan: ನಟಿ ಸಾರಾ ಅಲಿ ಖಾನ್, ತಾಯಿ ಅಮೃತಾ ಸಿಂಗ್ ಸಹೋದರ ಇಬ್ರಾಹಿಂ ಖಾನ್ ಅವರೊಟ್ಟಿಗೆ ಫೋಟೊಕ್ಕೆ ಫೊಸು ನೀಡಿದ್ದು, ದಂತೇರಸ್ ಹಬ್ಬದ ಶುಭಾಶಯ ಕೋರಿದ್ದಾರೆ.

ಮಂಜುನಾಥ ಸಿ.
|

Updated on: Nov 10, 2023 | 9:56 PM

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

ಬಾಲಿವುಡ್ ನಟಿ ಸಾರಾ ಅಲಿ ಖಾನ್ ತನ್ನ ಕುಟುಂಬದೊಟ್ಟಿಗೆ ದಂತೇರಸ್ ಹಬ್ಬ ಆಚರಣೆ ಮಾಡಿದ್ದಾರೆ.

1 / 7
ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

ಸಾರಾ ಅಲಿ ಖಾನ್ ತಾಯಿ ಅಮೃತಾ ಸಿಂಗ್ ಹಾಗೂ ಸಹೋದರ ಇಬ್ರಾಹಿಂದ ಅಲಿ ಖಾನ್ ಜೊತೆ ಸಾರಾ ಹಬ್ಬ ಆಚರಿಸಿದ್ದಾರೆ.

2 / 7
ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

ಸಾರಾ ಅಲಿ ಖಾನ್, ನಟ ಸೈಫ್ ಅಲಿ ಖಾನ್​ರ ಮೊದಲ ಪತ್ನಿ ಅಮೃತಾ ಸಿಂಗ್​ರ ಪುತ್ರಿ.

3 / 7
ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

ಸಾರಾ ಅಲಿ ಖಾನ್ ಗ್ಲಾಮರಸ್ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯ ಕೋರಿರುವುದಕ್ಕೆ ಕೆಲ ನೆಟ್ಟಿಗರು ಟೀಕಿಸಿ ಕಮೆಂಟ್ ಮಾಡಿದ್ದಾರೆ.

4 / 7
ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ನ ಪ್ರಮುಖ ಯುವ ನಟಿಯರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ.

5 / 7
ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಾರಾ ಅಲಿ ಖಾನ್ ಪ್ರಸ್ತುತ ನಾಲ್ಕು ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

6 / 7
ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

ಸಾರಾ ಅಲಿ ಖಾನ್ ದಕ್ಷಿಣ ಭಾರತದ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಒಂದು ತಮಿಳು ನಿರ್ಮಾಣ ಸಂಸ್ಥೆಯೊಟ್ಟಿಗೆ ಮಾತುಕತೆ ಚಾಲ್ತಿಯಲ್ಲಿದೆ.

7 / 7
Follow us
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ