AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕೇದಾರನಾಥದಲ್ಲಿ ಸಾರಾ ಅಲಿ ಖಾನ್ ಜೈ ಭೋಲೆನಾಥ್ ಎಂದ ನಟಿ

ಮಂಜುನಾಥ ಸಿ.
|

Updated on: May 10, 2023 | 11:07 PM

Share
ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 5
ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

2 / 5
ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

3 / 5
ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

4 / 5
ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್