AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕೇದಾರನಾಥದಲ್ಲಿ ಸಾರಾ ಅಲಿ ಖಾನ್ ಜೈ ಭೋಲೆನಾಥ್ ಎಂದ ನಟಿ

ಮಂಜುನಾಥ ಸಿ.
|

Updated on: May 10, 2023 | 11:07 PM

Share
ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 5
ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

2 / 5
ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

3 / 5
ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

4 / 5
ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

5 / 5
Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ