Sara Ali Khan: ಕೇದಾರನಾಥದಲ್ಲಿ ಸಾರಾ ಅಲಿ ಖಾನ್ ಜೈ ಭೋಲೆನಾಥ್ ಎಂದ ನಟಿ

|

Updated on: May 10, 2023 | 11:07 PM

ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 5
ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

2 / 5
ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

3 / 5
ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

4 / 5
ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

5 / 5
Follow us
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್