AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕೇದಾರನಾಥದಲ್ಲಿ ಸಾರಾ ಅಲಿ ಖಾನ್ ಜೈ ಭೋಲೆನಾಥ್ ಎಂದ ನಟಿ

ಮಂಜುನಾಥ ಸಿ.
|

Updated on: May 10, 2023 | 11:07 PM

Share
ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ನಟಿ ಸಾರಾ ಅಲಿ ಖಾನ್ ಎರಡನೇ ಭಾರಿ ಕೇದಾರನಾಥ್​ಗೆ ಭೇಟಿ ನೀಡಿದ್ದು ಹಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 5
ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

ಅವರ ಮೊದಲ ಸಿನಿಮಾದ ಹೆಸರು ಕೇದಾರನಾಥ್, ಆ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ನಾಯಕ

2 / 5
ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

ಸೈಫ್ ಅಲಿ ಖಾನ್-ಅಮೃತಾ ಸಿಂಗ್ ಪುತ್ರಿ ಸಾರಾ ಅಲಿ ಖಾನ್, ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುತ್ತಾರೆ.

3 / 5
ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

ಕೇದಾರನಾಥ ದೇವಾಲಯಕ್ಕೆ ಸಾರಾ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಇಲ್ಲೇ ಮೊದಲ ಬಾರಿಗೆ ಅವರು ಸಿನಿಮಾಕ್ಕಾಗಿ ಕ್ಯಾಮೆರಾ ಎದುರಿಸಿದ್ದು.

4 / 5
ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

ಕೆಲವು ಜನರಷ್ಟೆ ಇಲ್ಲಿಗೆ ಬರುವ ಅದೃಷ್ಟ ಪಡೆದಿರುತ್ತಾರೆ ನಾನು ಎರಡನೇ ಬಾರಿ ಇಲ್ಲಿಗೆ ಬರುತ್ತಿರುವುದನ್ನು ನನ್ನ ಪಾಲಿನ ಪುಣ್ಯವೆಂದು ಭಾವಿಸಿದ್ದೇನೆ ಎಂದಿದ್ದಾರೆ ಸಾರಾ ಅಲಿ ಖಾನ್.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ