AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಅಮೃತಾ ಜತೆ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್; ಫೋಟೋಗಳು ಇಲ್ಲಿವೆ

Sara Ali Khan temple visit: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಮಧ್ಯಪ್ರದೇಶದಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ತಮ್ಮ ತಾಯಿಯೊಡನೆ ಭೇಟಿ ನೀಡಿದ್ದರು. ಈ ಹಿಂದೆ ಸಾರಾ ಕೇದಾರನಾಥಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 18, 2022 | 3:40 PM

Share
ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ ಸಾರಾ ಅಲಿ ಖಾನ್.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ ಸಾರಾ ಅಲಿ ಖಾನ್.

1 / 5
ನಟಿ ಸಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ತಾಯಿ ಅಮೃತಾ ಸಿಂಗ್ ಅವರೊಂದಿಗೆ ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದಾರೆ.

ನಟಿ ಸಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ತಾಯಿ ಅಮೃತಾ ಸಿಂಗ್ ಅವರೊಂದಿಗೆ ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದಾರೆ.

2 / 5
ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಸಾರಾ, ‘ಮಾ ಮತ್ತು ಮಹಾಕಾಲ್’ (ಅಮ್ಮ ಮತ್ತು ಮಹಾಕಾಳೇಶ್ವರ) ಎಂದು ಬರೆದುಕೊಂಡು ತಾಯಿ ಹಾಗೂ ದೇವಸ್ಥಾನದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಸಾರಾ, ‘ಮಾ ಮತ್ತು ಮಹಾಕಾಲ್’ (ಅಮ್ಮ ಮತ್ತು ಮಹಾಕಾಳೇಶ್ವರ) ಎಂದು ಬರೆದುಕೊಂಡು ತಾಯಿ ಹಾಗೂ ದೇವಸ್ಥಾನದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 5
ಸಾರಾ ಈ ಹಿಂದೆ ಕೇದಾರನಾಥಕ್ಕೂ ಭೇಟಿ ನೀಡಿದ್ದರು. ಆ ಸಂದರ್ಭದ ಚಿತ್ರಗಳಿವು.

ಸಾರಾ ಈ ಹಿಂದೆ ಕೇದಾರನಾಥಕ್ಕೂ ಭೇಟಿ ನೀಡಿದ್ದರು. ಆ ಸಂದರ್ಭದ ಚಿತ್ರಗಳಿವು.

4 / 5
ಸಾರಾ ನಡೆಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಇತ್ತೀಚೆಗೆ ಬಿಡುಗಡೆಯಾದ ಸಾರಾ ಅವರ ‘ಅತರಂಗಿ ರೇ’ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಸಾರಾ ನಡೆಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಇತ್ತೀಚೆಗೆ ಬಿಡುಗಡೆಯಾದ ಸಾರಾ ಅವರ ‘ಅತರಂಗಿ ರೇ’ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು