AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಅಮೃತಾ ಜತೆ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ ಸಾರಾ ಅಲಿ ಖಾನ್; ಫೋಟೋಗಳು ಇಲ್ಲಿವೆ

Sara Ali Khan temple visit: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಮಧ್ಯಪ್ರದೇಶದಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ತಮ್ಮ ತಾಯಿಯೊಡನೆ ಭೇಟಿ ನೀಡಿದ್ದರು. ಈ ಹಿಂದೆ ಸಾರಾ ಕೇದಾರನಾಥಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on: Jan 18, 2022 | 3:40 PM

Share
ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ ಸಾರಾ ಅಲಿ ಖಾನ್.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಅಮೃತಾ ಸಿಂಗ್ ದಂಪತಿಯ ಪುತ್ರಿ ಸಾರಾ ಅಲಿ ಖಾನ್.

1 / 5
ನಟಿ ಸಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ತಾಯಿ ಅಮೃತಾ ಸಿಂಗ್ ಅವರೊಂದಿಗೆ ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದಾರೆ.

ನಟಿ ಸಾರಾ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಇತ್ತೀಚೆಗೆ ತಾಯಿ ಅಮೃತಾ ಸಿಂಗ್ ಅವರೊಂದಿಗೆ ಮಧ್ಯಪ್ರದೇಶದ ಮಹಾಕಾಳೇಶ್ವರ ಜ್ಯೋತಿರ್ಲಿಂಗಕ್ಕೆ ಭೇಟಿ ನೀಡಿದ್ದಾರೆ.

2 / 5
ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಸಾರಾ, ‘ಮಾ ಮತ್ತು ಮಹಾಕಾಲ್’ (ಅಮ್ಮ ಮತ್ತು ಮಹಾಕಾಳೇಶ್ವರ) ಎಂದು ಬರೆದುಕೊಂಡು ತಾಯಿ ಹಾಗೂ ದೇವಸ್ಥಾನದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿರುವ ಸಾರಾ, ‘ಮಾ ಮತ್ತು ಮಹಾಕಾಲ್’ (ಅಮ್ಮ ಮತ್ತು ಮಹಾಕಾಳೇಶ್ವರ) ಎಂದು ಬರೆದುಕೊಂಡು ತಾಯಿ ಹಾಗೂ ದೇವಸ್ಥಾನದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 5
ಸಾರಾ ಈ ಹಿಂದೆ ಕೇದಾರನಾಥಕ್ಕೂ ಭೇಟಿ ನೀಡಿದ್ದರು. ಆ ಸಂದರ್ಭದ ಚಿತ್ರಗಳಿವು.

ಸಾರಾ ಈ ಹಿಂದೆ ಕೇದಾರನಾಥಕ್ಕೂ ಭೇಟಿ ನೀಡಿದ್ದರು. ಆ ಸಂದರ್ಭದ ಚಿತ್ರಗಳಿವು.

4 / 5
ಸಾರಾ ನಡೆಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಇತ್ತೀಚೆಗೆ ಬಿಡುಗಡೆಯಾದ ಸಾರಾ ಅವರ ‘ಅತರಂಗಿ ರೇ’ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಸಾರಾ ನಡೆಯನ್ನು ಅಭಿಮಾನಿಗಳು ಸ್ವಾಗತಿಸಿದ್ದಾರೆ. ಚಿತ್ರಗಳ ವಿಷಯಕ್ಕೆ ಬಂದರೆ, ಇತ್ತೀಚೆಗೆ ಬಿಡುಗಡೆಯಾದ ಸಾರಾ ಅವರ ‘ಅತರಂಗಿ ರೇ’ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

5 / 5
Web contact
Web contact

TV9 Kannada

Read More
Follow Us
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ