AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ಕಾನ್​ನಲ್ಲಿ ಸಾರಾ ಅಲಿ ಖಾನ್ ಧರಿಸಿರುವ ಉಡುಪಿನ ವಿಶೇಷತೆ ಗೊತ್ತೆ?

Sara Ali Khan: ಕಾನ್ 2023 ಉತ್ಸವದಲ್ಲಿ ಮಿಂಚುತ್ತಿರುವ ಸಾರಾ ಅಲಿ ಖಾನ್ ಧರಿಸಿರುವ ಈ ಉಡುಪಿನ ವಿಶೇಷತೆ ಗೊತ್ತೆ?

ಮಂಜುನಾಥ ಸಿ.
|

Updated on: May 19, 2023 | 11:13 PM

Share
ಕಾನ್ ಉತ್ಸವದಲ್ಲಿ ಭಾಗಿಯಾಗಿರುವ ಸಾರಾ ಅಲಿ ಖಾನ್ ಟಸ್ಸೆಲ್ ಗೌನ್ ತೊಟ್ಟು ಮಿರಿ-ಮಿರಿ ಮಿಂಚಿದ್ದಾರೆ.

ಕಾನ್ ಉತ್ಸವದಲ್ಲಿ ಭಾಗಿಯಾಗಿರುವ ಸಾರಾ ಅಲಿ ಖಾನ್ ಟಸ್ಸೆಲ್ ಗೌನ್ ತೊಟ್ಟು ಮಿರಿ-ಮಿರಿ ಮಿಂಚಿದ್ದಾರೆ.

1 / 5
ಟಸ್ಸೆಲ್ ಗೌನ್ ಪುರಾತನ ಈಜಿಪ್ಟ್ ಕಾಲದ ಉಡುಗೆ, ಇದನ್ನು ದುಷ್ಟ ಶಕ್ತಿಗಳಿಂದ ರಕ್ಷಣೆಗೆ ಧರಿಸಲಾಗುತ್ತಿತ್ತಂತೆ.

ಟಸ್ಸೆಲ್ ಗೌನ್ ಪುರಾತನ ಈಜಿಪ್ಟ್ ಕಾಲದ ಉಡುಗೆ, ಇದನ್ನು ದುಷ್ಟ ಶಕ್ತಿಗಳಿಂದ ರಕ್ಷಣೆಗೆ ಧರಿಸಲಾಗುತ್ತಿತ್ತಂತೆ.

2 / 5
ಆ ಬಳಿಕ ಇಂಗ್ಲೆಂಡ್​ನ ಮಹಿಳೆಯರು ಈ ರೀತಿಯ ಉಡುಪುಗಳಿಗೆ ಮನಸೋತು ಧರಿಸಲಾರಂಭಿಸಿದರು.

ಆ ಬಳಿಕ ಇಂಗ್ಲೆಂಡ್​ನ ಮಹಿಳೆಯರು ಈ ರೀತಿಯ ಉಡುಪುಗಳಿಗೆ ಮನಸೋತು ಧರಿಸಲಾರಂಭಿಸಿದರು.

3 / 5
ಟಸ್ಸೆಲ್ ಗೌನ್​ಗಳು ಬೆಲೆಯಲ್ಲಿ ಬಹಳ ದುಬಾರಿ 30 ಸಾವಿರದಿಂದ ಆರಂಭಿಸಿ ಕೋಟ್ಯಂತರ ಬೆಲೆಯ ಟಸ್ಸೆಲ್​ಗಳು ಇವೆ.

ಟಸ್ಸೆಲ್ ಗೌನ್​ಗಳು ಬೆಲೆಯಲ್ಲಿ ಬಹಳ ದುಬಾರಿ 30 ಸಾವಿರದಿಂದ ಆರಂಭಿಸಿ ಕೋಟ್ಯಂತರ ಬೆಲೆಯ ಟಸ್ಸೆಲ್​ಗಳು ಇವೆ.

4 / 5
ಸಾರಾ ಅಲಿ ಖಾನ್ ಬಾಲಿವುಡ್​ ಫ್ಯಾಷನ್ ಪ್ರಿಯ ನಟಿಯಾಗಿದ್ದು ಕಾನ್​ನಲ್ಲಿ ದಿನಕ್ಕೆರಡು ಭಿನ್ನ-ಭಿನ್ನ ಉಡುಗೆ ತೊಟ್ಟು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸಾರಾ ಅಲಿ ಖಾನ್ ಬಾಲಿವುಡ್​ ಫ್ಯಾಷನ್ ಪ್ರಿಯ ನಟಿಯಾಗಿದ್ದು ಕಾನ್​ನಲ್ಲಿ ದಿನಕ್ಕೆರಡು ಭಿನ್ನ-ಭಿನ್ನ ಉಡುಗೆ ತೊಟ್ಟು ಫೋಟೊಗಳನ್ನು ಹಂಚಿಕೊಳ್ಳುತ್ತಿದ್ದಾರೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ