AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Tendulkar: ಬಾಲಿವುಡ್​ ಪ್ರವೇಶಕ್ಕೂ ಮುನ್ನವೇ ಸಖತ್ ಸುದ್ದಿಯಾಗುತ್ತಿರುವ ಸಾರಾ ತೆಂಡೂಲ್ಕರ್

Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 27, 2022 | 7:00 AM

Share
ಕ್ರಿಕೆಟ್ ಲೋಕದ ದಂತಕತೆಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್​​ಗಳ ಬಾಲಿವುಡ್ ಪ್ರವೇಶ ಹೊಸದೇನೂ ಅಲ್ಲ. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದೆ.

1 / 5
1997ರ ಅಕ್ಟೋಬರ್ 12ರಂದು ಜನಿಸಿದ ಸಾರಾ ಲಂಡನ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯದಲ್ಲಿ ಪದವಿ ಪಡೆದಿದ್ದಾರೆ.

2 / 5
ಸಾರಾರ ಬಾಲಿವುಡ್ ಪ್ರವೇಶಕ್ಕೆ ಸಚಿನ್ ಹಾಗೂ ಅಂಜಲಿಯವರ ಬೆಂಬಲ ಇದೆ. ಈಗಾಗಲೇ ಸಾರಾ ಜಾಹಿರಾತು ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

3 / 5
ಕಳೆದ ಕೆಲವು ಸಮಯದ ಹಿಂದೆ ಸಾರಾ ಶಾಹಿದ್ ಕಪೂರ್ ಜತೆ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅದನ್ನು ಸಚಿನ್ ಅಲ್ಲಗಳೆದಿದ್ದರು. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಮತ್ತೆ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

4 / 5
ಸಾರಾಗೆ ಈಗಲೇ ಇನ್​ಸ್ಟಾಗ್ರಾಂನಲ್ಲಿ 18 ಲಕ್ಷ ಅಭಿಮಾನಿಗಳಿದ್ದಾರೆ. ಅವರ ಫೋಟೋಗಳು ವೈರಲ್ ಆಗುತ್ತಿರುತ್ತವೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ