AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Tendulkar: ಬಾಲಿವುಡ್​ ಪ್ರವೇಶಕ್ಕೂ ಮುನ್ನವೇ ಸಖತ್ ಸುದ್ದಿಯಾಗುತ್ತಿರುವ ಸಾರಾ ತೆಂಡೂಲ್ಕರ್

Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 27, 2022 | 7:00 AM

Share
ಕ್ರಿಕೆಟ್ ಲೋಕದ ದಂತಕತೆಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್​​ಗಳ ಬಾಲಿವುಡ್ ಪ್ರವೇಶ ಹೊಸದೇನೂ ಅಲ್ಲ. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದೆ.

1 / 5
1997ರ ಅಕ್ಟೋಬರ್ 12ರಂದು ಜನಿಸಿದ ಸಾರಾ ಲಂಡನ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯದಲ್ಲಿ ಪದವಿ ಪಡೆದಿದ್ದಾರೆ.

2 / 5
ಸಾರಾರ ಬಾಲಿವುಡ್ ಪ್ರವೇಶಕ್ಕೆ ಸಚಿನ್ ಹಾಗೂ ಅಂಜಲಿಯವರ ಬೆಂಬಲ ಇದೆ. ಈಗಾಗಲೇ ಸಾರಾ ಜಾಹಿರಾತು ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

3 / 5
ಕಳೆದ ಕೆಲವು ಸಮಯದ ಹಿಂದೆ ಸಾರಾ ಶಾಹಿದ್ ಕಪೂರ್ ಜತೆ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅದನ್ನು ಸಚಿನ್ ಅಲ್ಲಗಳೆದಿದ್ದರು. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಮತ್ತೆ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

4 / 5
ಸಾರಾಗೆ ಈಗಲೇ ಇನ್​ಸ್ಟಾಗ್ರಾಂನಲ್ಲಿ 18 ಲಕ್ಷ ಅಭಿಮಾನಿಗಳಿದ್ದಾರೆ. ಅವರ ಫೋಟೋಗಳು ವೈರಲ್ ಆಗುತ್ತಿರುತ್ತವೆ.

5 / 5
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು