AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Tendulkar: ಬಾಲಿವುಡ್​ ಪ್ರವೇಶಕ್ಕೂ ಮುನ್ನವೇ ಸಖತ್ ಸುದ್ದಿಯಾಗುತ್ತಿರುವ ಸಾರಾ ತೆಂಡೂಲ್ಕರ್

Sara Tendulkar Photos: ಖ್ಯಾತ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಸಖತ್ ಸುದ್ದಿಯಾಗುತ್ತಿದ್ದಾರೆ. 2021ರಲ್ಲಿ ಮಾಡೆಲಿಂಗ್ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದ ನಟಿ ಇದೀಗ ಬಾಲಿವುಡ್ ಪ್ರವೇಶಕ್ಕೆ ಸಿದ್ಧರಾಗುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಸಾರಾರ ಕ್ಯೂಟ್ ಫೋಟೋಗಳು ಇಲ್ಲಿವೆ.

shivaprasad.hs
|

Updated on: Apr 27, 2022 | 7:00 AM

Share
ಕ್ರಿಕೆಟ್ ಲೋಕದ ದಂತಕತೆಗಳಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಸದ್ಯ ಎಲ್ಲೆಡೆ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ಕಿಡ್​​ಗಳ ಬಾಲಿವುಡ್ ಪ್ರವೇಶ ಹೊಸದೇನೂ ಅಲ್ಲ. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಎಲ್ಲೆಡೆ ಸುದ್ದಿಯಾಗುತ್ತಿದೆ.

1 / 5
1997ರ ಅಕ್ಟೋಬರ್ 12ರಂದು ಜನಿಸಿದ ಸಾರಾ ಲಂಡನ್ ವಿಶ್ವವಿದ್ಯಾನಿಲಯದಿಂದ ವೈದ್ಯಕೀಯದಲ್ಲಿ ಪದವಿ ಪಡೆದಿದ್ದಾರೆ.

2 / 5
ಸಾರಾರ ಬಾಲಿವುಡ್ ಪ್ರವೇಶಕ್ಕೆ ಸಚಿನ್ ಹಾಗೂ ಅಂಜಲಿಯವರ ಬೆಂಬಲ ಇದೆ. ಈಗಾಗಲೇ ಸಾರಾ ಜಾಹಿರಾತು ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ.

3 / 5
ಕಳೆದ ಕೆಲವು ಸಮಯದ ಹಿಂದೆ ಸಾರಾ ಶಾಹಿದ್ ಕಪೂರ್ ಜತೆ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅದನ್ನು ಸಚಿನ್ ಅಲ್ಲಗಳೆದಿದ್ದರು. ಇದೀಗ ಸಾರಾರ ಬಾಲಿವುಡ್ ಪ್ರವೇಶದ ಬಗ್ಗೆ ಮತ್ತೆ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

4 / 5
ಸಾರಾಗೆ ಈಗಲೇ ಇನ್​ಸ್ಟಾಗ್ರಾಂನಲ್ಲಿ 18 ಲಕ್ಷ ಅಭಿಮಾನಿಗಳಿದ್ದಾರೆ. ಅವರ ಫೋಟೋಗಳು ವೈರಲ್ ಆಗುತ್ತಿರುತ್ತವೆ.

5 / 5
Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ