AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಉಡುಗೆ ಸಿಂಪಲ್​ ಆದ್ರೂ ಕೀರ್ತಿ ಸುರೇಶ್​ ಸೌಂದರ್ಯ ಸೂಪರ್​; ಗಮನ ಸೆಳೆದ ಹೊಸ ಫೋಟೋ

ಪ್ರತಿಭಾನ್ವಿತ ನಟಿ ಕೀರ್ತಿ ಸುರೇಶ್​ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ತಮ್ಮ ಫ್ಯಾನ್ಸ್​ ಸಲುವಾಗಿ ಕೀರ್ತಿ ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Edited By: |

Updated on:Feb 09, 2022 | 1:11 PM

Share
‘ಮಹಾನಟಿ’ ಸಿನಿಮಾ ಖ್ಯಾತಿಯ ಕಲಾವಿದೆ ಕೀರ್ತಿ ಸುರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಹೊಸ ಹೊಸ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

1 / 5
ಯಾವುದೇ ಬಗೆಯ ಉಡುಗೆಯಲ್ಲೂ ಕೀರ್ತಿ ಸುರೇಶ್​ ಮಿರಿಮಿರಿ ಮಿಂಚುತ್ತಾರೆ. ಮಾಡರ್ನ್​ ಡ್ರೆಸ್​ ಮತ್ತು ಸಾಂಪ್ರದಾಯಿಕ ದಿರಿಸಿನಲ್ಲೂ ಅವರು ಮನಮೋಹಕವಾಗಿ ಕಾಣಿಸುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

2 / 5
ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

3 / 5
ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5

Published On - 11:46 am, Wed, 9 February 22

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ