AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಉಡುಗೆ ಸಿಂಪಲ್​ ಆದ್ರೂ ಕೀರ್ತಿ ಸುರೇಶ್​ ಸೌಂದರ್ಯ ಸೂಪರ್​; ಗಮನ ಸೆಳೆದ ಹೊಸ ಫೋಟೋ

ಪ್ರತಿಭಾನ್ವಿತ ನಟಿ ಕೀರ್ತಿ ಸುರೇಶ್​ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ತಮ್ಮ ಫ್ಯಾನ್ಸ್​ ಸಲುವಾಗಿ ಕೀರ್ತಿ ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

TV9 Web
| Updated By: Digi Tech Desk

Updated on:Feb 09, 2022 | 1:11 PM

‘ಮಹಾನಟಿ’ ಸಿನಿಮಾ ಖ್ಯಾತಿಯ ಕಲಾವಿದೆ ಕೀರ್ತಿ ಸುರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಹೊಸ ಹೊಸ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

1 / 5
ಯಾವುದೇ ಬಗೆಯ ಉಡುಗೆಯಲ್ಲೂ ಕೀರ್ತಿ ಸುರೇಶ್​ ಮಿರಿಮಿರಿ ಮಿಂಚುತ್ತಾರೆ. ಮಾಡರ್ನ್​ ಡ್ರೆಸ್​ ಮತ್ತು ಸಾಂಪ್ರದಾಯಿಕ ದಿರಿಸಿನಲ್ಲೂ ಅವರು ಮನಮೋಹಕವಾಗಿ ಕಾಣಿಸುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

2 / 5
ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

3 / 5
ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5

Published On - 11:46 am, Wed, 9 February 22

Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್