Keerthy Suresh: ಉಡುಗೆ ಸಿಂಪಲ್​ ಆದ್ರೂ ಕೀರ್ತಿ ಸುರೇಶ್​ ಸೌಂದರ್ಯ ಸೂಪರ್​; ಗಮನ ಸೆಳೆದ ಹೊಸ ಫೋಟೋ

ಪ್ರತಿಭಾನ್ವಿತ ನಟಿ ಕೀರ್ತಿ ಸುರೇಶ್​ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ತಮ್ಮ ಫ್ಯಾನ್ಸ್​ ಸಲುವಾಗಿ ಕೀರ್ತಿ ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

| Updated By: Digi Tech Desk

Updated on:Feb 09, 2022 | 1:11 PM

‘ಮಹಾನಟಿ’ ಸಿನಿಮಾ ಖ್ಯಾತಿಯ ಕಲಾವಿದೆ ಕೀರ್ತಿ ಸುರೇಶ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಹೊಸ ಹೊಸ ಫೋಟೋಗಳ ಮೂಲಕ ಗಮನ ಸೆಳೆಯುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

1 / 5
ಯಾವುದೇ ಬಗೆಯ ಉಡುಗೆಯಲ್ಲೂ ಕೀರ್ತಿ ಸುರೇಶ್​ ಮಿರಿಮಿರಿ ಮಿಂಚುತ್ತಾರೆ. ಮಾಡರ್ನ್​ ಡ್ರೆಸ್​ ಮತ್ತು ಸಾಂಪ್ರದಾಯಿಕ ದಿರಿಸಿನಲ್ಲೂ ಅವರು ಮನಮೋಹಕವಾಗಿ ಕಾಣಿಸುತ್ತಾರೆ.

Sarkaru Vaari Paata actress Keerthy Suresh shares her new photo in red anarkali and dupatta

2 / 5
ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

ಕೀರ್ತಿ ಸುರೇಶ್​ ಹಂಚಿಕೊಂಡಿರುವ ಹೊಸ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಕೀರ್ತಿಯ ಫ್ಯಾಷನ್​ ಸೆನ್ಸ್​ ಬಗ್ಗೆ ಕಮೆಂಟ್​ಗಳ ಮೂಲಕ ಪ್ರಶಂಸೆ ವ್ಯಕ್ತಪಡಿಸಲಾಗುತ್ತಿದೆ.

3 / 5
ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

ದಕ್ಷಿಣ ಭಾರತದಲ್ಲಿ ನಟಿ ಕೀರ್ತಿ ಸುರೇಶ್​ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಸ್ಟಾರ್​ ನಟರ ಸಿನಿಮಾಗಳಿಗೆ ಅವರು ನಾಯಕಿಯಾಗಿ ಆಯ್ಕೆ ಆಗುತ್ತಿದ್ದಾರೆ. ಮಹಿಳಾ ಪ್ರಧಾನ ಕಥೆಯುಳ್ಳ ಚಿತ್ರಗಳನ್ನೂ ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಈ ಸಿನಿಮಾ ಮೇ 12ರಂದು ತೆರೆಕಾಣಲಿದೆ. ಮಹೇಶ್​ ಬಾಬು-ಕೀರ್ತಿ ಸುರೇಶ್​ ಜೋಡಿಯನ್ನು ಬಿಳ್ಳಿಪರದೆಯಲ್ಲಿ ನೋಡಲು ಫ್ಯಾನ್ಸ್​ ಕಾದಿದ್ದಾರೆ.

5 / 5

Published On - 11:46 am, Wed, 9 February 22

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್