AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!