AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ