AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!