AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್