AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ