AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು