AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA