AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!