AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಸತ್ಯ’ ಧಾರಾವಾಹಿ ಖ್ಯಾತಿಯ ಸಾಗರ್ ಬಿಳಿಗೌಡ

'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಶುಕ್ರವಾರ (ನ.18) ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: Nov 18, 2022 | 6:17 PM

Share
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ 'ಸತ್ಯ' ಧಾರಾವಾಹಿ ಖ್ಯಾತಿಯ ಕಾರ್ತಿಕ್ (ಅಮುಲ್​ ಬೇಬಿ) ಅಲಿಯಾಸ್ ಸಾಗರ್ ಬಿಳಿಗೌಡ ಹಸೆಮಣೆ ಏರಲು ಸಿದ್ಧರಾಗಿದ್ದು, ಶುಕ್ರವಾರ (ನ.18) ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

1 / 6
ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

ಐದು ವರ್ಷಗಳಿಂದ ಸ್ನೇಹಿತೆಯಾಗಿರುವ ಸಿರಿ ರಾಜು ಅವರಿಗೆ ರಿಂಗ್ ಹಾಕಿದ್ದಾರೆ. ಸಿರಿ ರಾಜು ಮಾಡೆಲ್​ ಹಾಗೂ ನಟಿ ಆಗಿದ್ದಾರೆ.

2 / 6
ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

ಕುಟುಂಬದವರು, ಆಪ್ತರು ಮತ್ತು ನಟ-ನಟಿಯರ ಸಮ್ಮುಖದಲ್ಲಿ ಸಾಗರ್ ಬಿಳಿಗೌಡ ಹಾಗೂ ಸಿರಿ ರಾಜು ಅವರು ಅದ್ಧೂರಿಯಾಗಿ ಎಂಗೇಜ್​ಮೆಂಟ್ ಮಾಡಿಕೊಂಡರು.

3 / 6
ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

ಎಂಗೇಜ್​ಮೆಂಟ್ ಆಗುವುದಕ್ಕೂ ಮುಂಚೆ ಸಿರಿ ರಾಜು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ತಾವು ಮದುವೆ ಆಗುತ್ತಿರುವ ಒಳ್ಳೆಯ ವ್ಯಕ್ತಿ ಇವರೇ ನೋಡಿ' ಎಂದು ಸಾಗರ್ ಫೋಟೋ ಹಂಚಿಕೊಂಡಿದ್ದರು.

4 / 6
ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

ಐದು ವರ್ಷಗಳಿಂದ ಬೆಸ್ಟ್​ ಫ್ರೆಂಡ್ಸ್​ ಆಗಿರುವ ಸಾಗರ್ ಮತ್ತು ಸಿರಿ ತಮ್ಮ ಮನೆಯವರನ್ನು ಒಪ್ಪಿಸಿ ಎಂಗೇಜ್​ಮೆಂಟ್ ಆಗಿದ್ದಾರೆ.

5 / 6
'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

'ಸತ್ಯ' ಧಾರಾವಾಹಿ ತಂಡ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು.

6 / 6
Web contact
Web contact

TV9 Kannada

Read More
Follow Us
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್