AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ಯ’ ಸೀರಿಯಲ್​ ದಿವ್ಯಾ ಚಂದದ ಫೋಟೋ ಗ್ಯಾಲರಿ; ನಟಿ ಪ್ರಿಯಾಂಕಾ ಶಿವಣ್ಣ ಸಖತ್​ ಮಿಂಚಿಂಗ್​

ಕನ್ನಡದ ಕಿರುತೆರೆಯಲ್ಲಿ ನಟಿ ಪ್ರಿಯಾಂಕಾ ಶಿವಣ್ಣ ಅವರು ಭಾರಿ ಡಿಮ್ಯಾಂಡ್​ ಸೃಷ್ಟಿಸಿಕೊಂಡಿದ್ದಾರೆ. ಅಗ್ನಿಸಾಕ್ಷಿ, ಸತ್ಯ ಧಾರಾವಾಹಿಗಳಲ್ಲಿ ನಟಿಸಿದ ಅನುಭವ ಆವರಿಗೆ ಇದೆ. ಅವರ ಸುಂದರ ಫೋಟೋಗಳ ಗ್ಯಾಲರಿ ಇಲ್ಲಿದೆ..

TV9 Web
| Edited By: |

Updated on: Feb 07, 2022 | 9:57 AM

Share
ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಸೀರಿಯಲ್​ನಲ್ಲಿ ದಿವ್ಯಾ ಎಂಬ ಪಾತ್ರ ಹೆಚ್ಚು ಜನಪ್ರಿಯತೆ ಪಡೆದುಕೊಂಡಿದೆ. ಈ ಪಾತ್ರದಲ್ಲಿ ನಟಿಸಿರುವ ಪ್ರಿಯಾಂಕಾ ಶಿವಣ್ಣ ಅವರಿಗೆ ಅಭಿಮಾನಿ ಬಳಗ ದೊಡ್ಡದಿದೆ.

Sathya Kannada Serial Divya fame actress Priyanka Shivanna photos

1 / 7
ಹಲವು ವರ್ಷಗಳಿಂದ ಕನ್ನಡ ಸೀರಿಯಲ್​ ಲೋಕದಲ್ಲಿ ಪ್ರಿಯಾಂಕಾ ಶಿವಣ್ಣ ಸಕ್ರಿಯರಾಗಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿಯ ಚಂದ್ರಿಕಾ ಪಾತ್ರದಿಂದ ಅವರು ಮನೆಮಾತಾದರು. ಕಿರುತೆರೆ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಅವರು ಯಶಸ್ವಿಯಾದರು.

Sathya Kannada Serial Divya fame actress Priyanka Shivanna photos

2 / 7
ಧಾರಾವಾಹಿಗಳು ಮಾತ್ರವಲ್ಲದೇ ರಿಯಾಲಿಟಿ ಶೋ ಮೂಲಕವೂ ಪ್ರಿಯಾಂಕಾ ಶಿವಣ್ಣ ಅವರು ಪ್ರೇಕ್ಷಕರಿಗೆ ಹತ್ತಿರವಾದರು. ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಅವರು ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ಅವರು ತಮ್ಮತನದ ಮೂಲಕ ಗಮನ ಸೆಳೆದರು.

ಧಾರಾವಾಹಿಗಳು ಮಾತ್ರವಲ್ಲದೇ ರಿಯಾಲಿಟಿ ಶೋ ಮೂಲಕವೂ ಪ್ರಿಯಾಂಕಾ ಶಿವಣ್ಣ ಅವರು ಪ್ರೇಕ್ಷಕರಿಗೆ ಹತ್ತಿರವಾದರು. ಬಿಗ್​ ಬಾಸ್​ ಕನ್ನಡ ಸೀಸನ್​ 7ರಲ್ಲಿ ಅವರು ಸ್ಪರ್ಧಿಸಿದ್ದರು. ಬಿಗ್​ ಬಾಸ್​ ಮನೆಯಲ್ಲಿ ಇದ್ದಷ್ಟು ದಿನವೂ ಅವರು ತಮ್ಮತನದ ಮೂಲಕ ಗಮನ ಸೆಳೆದರು.

3 / 7
ಗೌತಮಿ ಜಾದವ್​ ಮತ್ತು ಸಾಗರ್​ ಬಿಳಿಗೌಡ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಸತ್ಯ’ ಧಾರಾವಾಹಿಯಲ್ಲಿ ಪ್ರಿಯಾಂಕಾ ಶಿವಣ್ಣ ಅವರು ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ.

ಗೌತಮಿ ಜಾದವ್​ ಮತ್ತು ಸಾಗರ್​ ಬಿಳಿಗೌಡ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ‘ಸತ್ಯ’ ಧಾರಾವಾಹಿಯಲ್ಲಿ ಪ್ರಿಯಾಂಕಾ ಶಿವಣ್ಣ ಅವರು ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ.

4 / 7
ಪ್ರಿಯಾಂಕಾ ಶಿವಣ್ಣ ಓರ್ವ ಪ್ರತಿಭಾವಂತ ನಟಿ. ಯಾವ ರೀತಿಯ ಪಾತ್ರ ಕೊಟ್ಟರೂ ಅವರು ನಿಭಾಯಿಸಬಲ್ಲರು ಎಂಬುದು ಈಗಾಗಲೇ ಸಾಬೀತಾಗಿದೆ. ಆ ಕಾರಣದಿಂದ ಅವರು ಕಿರುತೆರೆ ವೀಕ್ಷಕರಿಗೆ ಸಖತ್​ ಇಷ್ಟ ಆಗಿದ್ದಾರೆ.

ಪ್ರಿಯಾಂಕಾ ಶಿವಣ್ಣ ಓರ್ವ ಪ್ರತಿಭಾವಂತ ನಟಿ. ಯಾವ ರೀತಿಯ ಪಾತ್ರ ಕೊಟ್ಟರೂ ಅವರು ನಿಭಾಯಿಸಬಲ್ಲರು ಎಂಬುದು ಈಗಾಗಲೇ ಸಾಬೀತಾಗಿದೆ. ಆ ಕಾರಣದಿಂದ ಅವರು ಕಿರುತೆರೆ ವೀಕ್ಷಕರಿಗೆ ಸಖತ್​ ಇಷ್ಟ ಆಗಿದ್ದಾರೆ.

5 / 7
ಸೋಶಿಯಲ್​ ಮೀಡಿಯಾದಲ್ಲಿ ಪ್ರಿಯಾಂಕಾ ಶಿವಣ್ಣ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಶೂಟಿಂಗ್​ ಬ್ಯುಸಿ ನಡುವೆಯೂ ಅವರು ಅಭಿಮಾನಿಗಳಿಗಾಗಿ ಸಮಯ ನೀಡುತ್ತಾರೆ.

ಸೋಶಿಯಲ್​ ಮೀಡಿಯಾದಲ್ಲಿ ಪ್ರಿಯಾಂಕಾ ಶಿವಣ್ಣ ಹೆಚ್ಚು ಆ್ಯಕ್ಟೀವ್​ ಆಗಿರುತ್ತಾರೆ. ಆ ಮೂಲಕ ಅವರು ತಮ್ಮ ಅಭಿಮಾನಿಗಳಿಗೆ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಶೂಟಿಂಗ್​ ಬ್ಯುಸಿ ನಡುವೆಯೂ ಅವರು ಅಭಿಮಾನಿಗಳಿಗಾಗಿ ಸಮಯ ನೀಡುತ್ತಾರೆ.

6 / 7
ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ ಪ್ರಿಯಾಂಕಾ ಅವರನ್ನು 3.9 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಬಗೆಬಗೆಯ ರೀಲ್ಸ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಹೊಸ ಹೊಸ ಫೋಟೋಶೂಟ್​ನಿಂದಲೂ ಅವರು ಗಮನ ಸೆಳೆಯುತ್ತಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಸದ್ಯ ಪ್ರಿಯಾಂಕಾ ಅವರನ್ನು 3.9 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಬಗೆಬಗೆಯ ರೀಲ್ಸ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಹೊಸ ಹೊಸ ಫೋಟೋಶೂಟ್​ನಿಂದಲೂ ಅವರು ಗಮನ ಸೆಳೆಯುತ್ತಾರೆ.

7 / 7
Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?