AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್