AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್