AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ