Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 18, 2022 | 1:28 PM

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

Follow us
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ