AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ