AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​​ನ ಫೋಟೋಗಳು ಈಗ ವೈರಲ್ ಆಗಿವೆ.

TV9 Web
| Edited By: |

Updated on:Jan 18, 2022 | 1:28 PM

Share
ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

ನೀನಾಸಂ ಸತೀಶ್​ ಹಾಗೂ ರಚಿತಾ ರಾಮ್​ ಅವರು ‘ಮ್ಯಾಟ್ನಿ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್​ನ ಫೋಟೋಗಳು ಈಗ ವೈರಲ್​ ಆಗಿವೆ.

1 / 6
ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್​ ನಡೆಯುತ್ತಿದೆ. ಈ ಫೋಟೋದಲ್ಲಿ ರಚಿತಾ ಹಾಗೂ ಸತೀಶ್​ ಸಖತ್ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

2 / 6
ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

ಸತೀಶ್​ ಹಾಗೂ ರಚಿತಾ ರಾಮ್​ ಇಬ್ಬರೂ ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್​ ಹೆಚ್ಚುತ್ತಿರುವ ಮಧ್ಯೆಯೇ ಎಲ್ಲಾ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್​ ಮಾಡಲಾಗುತ್ತಿದೆ.

3 / 6
​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

​2018ರಲ್ಲಿ ತೆರೆಕಂಡ ‘ಅಯೋಗ್ಯ' ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಹಿಟ್ ಆಗಿತ್ತು. ಸತೀಶ್-ರಚಿತಾ ರಾಮ್‌ ಜೋಡಿಯ ಕೆಮಿಸ್ಟ್ರಿ ವರ್ಕೌಟ್ ಆಗಿತ್ತು. ಈಗ ಈ ಜೋಡಿ ಮತ್ತೆ ಒಂದಾಗಿದೆ.

4 / 6
ಸತೀಶ್​ ಹಾಗೂ ರಚಿತಾ ರಾಮ್​

ಸತೀಶ್​ ಹಾಗೂ ರಚಿತಾ ರಾಮ್​

5 / 6
ಸತೀಶ್​ ನೀನಾಸಂ

ಸತೀಶ್​ ನೀನಾಸಂ

6 / 6

Published On - 1:25 pm, Tue, 18 January 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?