AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸವದತ್ತಿ ಯಲ್ಲಮ್ಮನ ಹುಂಡಿಗೆ ಹರಿದುಬಂತು ಕೋಟಿ-ಕೋಟಿ ಹಣ: ಚಿನ್ನ, ಬೆಳ್ಳಿ ಸಮರ್ಪಣೆ

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಯಲ್ಲಮ ದೇವಸ್ಥಾನವು ಪಟ್ಟಣದಿಂದ 5 ಕಿ.ಮೀ ದೂರದಲ್ಲಿದೆ. ಈ  ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು "ಯಲ್ಲಮ್ಮ ಗುಡ್ಡ" ಎಂದು ಕರೆಯಲಾಗುತ್ತದೆ. ಇಂದು(ಮಾ.29) ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದೇಶದ ನಾನಾ ಭಾಗದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮೆರೆದಿದ್ದಾರೆ.

ಸಹದೇವ್​ ಮಾನೆ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 29, 2024 | 2:51 PM

Share
ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಯಲ್ಲಮ ದೇವಸ್ಥಾನವು ಪಟ್ಟಣದಿಂದ 5 ಕಿ.ಮೀ ದೂರದಲ್ಲಿದೆ. ಈ  ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು "ಯಲ್ಲಮ್ಮ ಗುಡ್ಡ" ಎಂದು ಕರೆಯಲಾಗುತ್ತದೆ.

ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸವದತ್ತಿ ಯಲ್ಲಮ ದೇವಸ್ಥಾನವು ಪಟ್ಟಣದಿಂದ 5 ಕಿ.ಮೀ ದೂರದಲ್ಲಿದೆ. ಈ  ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು "ಯಲ್ಲಮ್ಮ ಗುಡ್ಡ" ಎಂದು ಕರೆಯಲಾಗುತ್ತದೆ.

1 / 6
ಲಕ್ಷಾಂತರ ಭಕ್ತರು ಹರಿದು ಬರುತ್ತಾರೆ. ಇಲ್ಲಿಗೆ ಬಂದು ತಾಯಿಯ ಬಳಿ ಬೇಡಿಕೊಂಡರೆ ಈಡೇರಿಸುತ್ತಾಳೆ ಎಂಬ ನಂಬಿಕೆ ಇದೆ. ಇದೀಗ ಬರದ ಮಧ್ಯೆಯೂ ಶಕ್ತಿದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭರಪೂರ ಕಾಣಿಕೆ ಹರಿದು ಬಂದಿದ್ದು, ಒಂದೇ ವರ್ಷದಲ್ಲಿ ಎರಡು ಕೋಟಿಗೂ ಅಧಿಕ ಕಾಣಿಕೆ ಹೆಚ್ಚಳವಾಗಿದೆ.

ಲಕ್ಷಾಂತರ ಭಕ್ತರು ಹರಿದು ಬರುತ್ತಾರೆ. ಇಲ್ಲಿಗೆ ಬಂದು ತಾಯಿಯ ಬಳಿ ಬೇಡಿಕೊಂಡರೆ ಈಡೇರಿಸುತ್ತಾಳೆ ಎಂಬ ನಂಬಿಕೆ ಇದೆ. ಇದೀಗ ಬರದ ಮಧ್ಯೆಯೂ ಶಕ್ತಿದೇವತೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭರಪೂರ ಕಾಣಿಕೆ ಹರಿದು ಬಂದಿದ್ದು, ಒಂದೇ ವರ್ಷದಲ್ಲಿ ಎರಡು ಕೋಟಿಗೂ ಅಧಿಕ ಕಾಣಿಕೆ ಹೆಚ್ಚಳವಾಗಿದೆ.

2 / 6
ಇಂದು ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದೇಶದ ನಾನಾ ಭಾಗದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮೆರೆದಿದ್ದಾರೆ.

ಇಂದು ಯಲ್ಲಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ದೇಶದ ನಾನಾ ಭಾಗದ ಭಕ್ತರಿಂದ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು ದೇವಸ್ಥಾನದ ಹುಂಡಿಯಲ್ಲಿ ಹಾಕಿ ಭಕ್ತಿ ಸಮರ್ಪಣೆ ಮೆರೆದಿದ್ದಾರೆ.

3 / 6
ಈ ಮೂಲಕ 2023–24ರಲ್ಲಿ ಬರೊಬ್ಬರಿ 11.23 ಕೋಟಿ ಕಾಣಿಕೆ ಸಂಗ್ರಹವಾಗುವ ಮೂಲಕ ಎರಡು ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ 2ಕೋಟಿ 40ಲಕ್ಷ ಹೆಚ್ಚಿಗೆ ಕಾಣಿಕೆ ಸಂಗ್ರಹವಾಗಿದೆ. 

ಈ ಮೂಲಕ 2023–24ರಲ್ಲಿ ಬರೊಬ್ಬರಿ 11.23 ಕೋಟಿ ಕಾಣಿಕೆ ಸಂಗ್ರಹವಾಗುವ ಮೂಲಕ ಎರಡು ಕೋಟಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ. ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ 2ಕೋಟಿ 40ಲಕ್ಷ ಹೆಚ್ಚಿಗೆ ಕಾಣಿಕೆ ಸಂಗ್ರಹವಾಗಿದೆ. 

4 / 6
2023–24ರಲ್ಲಿ 10.22ಕೋಟಿ ನಗದು, 84.14ಲಕ್ಷ ಚಿನ್ನ ಮತ್ತು 16.65ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23ಕೋಟಿ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಪತ್ತೆಯಾಗಿರುವುದು ಈ ಬಾರಿಯ ವಿಶೇಷವಾಗಿದೆ. 

2023–24ರಲ್ಲಿ 10.22ಕೋಟಿ ನಗದು, 84.14ಲಕ್ಷ ಚಿನ್ನ ಮತ್ತು 16.65ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳು ಸೇರಿ 11.23ಕೋಟಿ ಕಾಣಿಕೆ ಸಂಗ್ರಹವಾಗಿದೆ. ಜೊತೆಗೆ ಕೆನಡಾ ದೇಶದ ಎರಡು ಕರೆನ್ಸಿ ನೋಟುಗಳು ಪತ್ತೆಯಾಗಿರುವುದು ಈ ಬಾರಿಯ ವಿಶೇಷವಾಗಿದೆ. 

5 / 6
 ಇನ್ನು ತಾಯಿ ಯಲ್ಲಮ್ಮ ಗುಡ್ಡದಿಂದ ಸವದತ್ತಿ ಪಟ್ಟಣದ ಸಮೀಪವಿರುವ ಮಲಪ್ರಭಾ ನದಿಯನ್ನು ನೋಡಬಹುದಾಗಿದೆ. ಜಿಲ್ಲಾ ಕೇಂದ್ರವಾದ ಬೆಳಗಾವಿಯಿಂದ ಬರೊಬ್ಬರಿ 112 ಕಿ.ಮೀ ದೂರದಲ್ಲಿದೆ.

ಇನ್ನು ತಾಯಿ ಯಲ್ಲಮ್ಮ ಗುಡ್ಡದಿಂದ ಸವದತ್ತಿ ಪಟ್ಟಣದ ಸಮೀಪವಿರುವ ಮಲಪ್ರಭಾ ನದಿಯನ್ನು ನೋಡಬಹುದಾಗಿದೆ. ಜಿಲ್ಲಾ ಕೇಂದ್ರವಾದ ಬೆಳಗಾವಿಯಿಂದ ಬರೊಬ್ಬರಿ 112 ಕಿ.ಮೀ ದೂರದಲ್ಲಿದೆ.

6 / 6
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ