ಸಾಯೆಶಾ ಸೈಗಲ್ ತಾಯಿ ಆಗಿ ಒಂದು ವರ್ಷ; ಹೇಗಿದ್ದಾರೆ ನೋಡಿ ‘ಯುವರತ್ನ’ ನಟಿ
2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.
Updated on: Jul 02, 2022 | 3:39 PM

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು. ಪುನೀತ್ ರಾಜ್ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್ನೆಸ್ಗೆ ಮರಳಿದ್ದಾರೆ.

ಸಾಯೆಶಾ ಸೈಗಲ್
Related Photo Gallery

ಟೀಮ್ ಇಂಡಿಯಾ ಪರ ಕೇವಲ 27 ದಿನ ಮಾತ್ರ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ

IPL 2025: ಐಪಿಎಲ್ ಪ್ಲೇಆಫ್ ವೇಳಾಪಟ್ಟಿ: ಅಂತಿಮ 4 ಪಂದ್ಯ ನಡೆಯುವುದೆಲ್ಲಿ?

IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಟೆಸ್ಟ್ ಕ್ರಿಕೆಟ್ನಲ್ಲಿ ಕೊಹ್ಲಿ ಮಾಡಿಕೊಂಡ ವಿವಾದಗಳಿವು

ಟೆಸ್ಟ್ನಿಂದ ನಿವೃತ್ತಿಯಾದ ವಿರಾಟ್ ಕೊಹ್ಲಿಗೆ ಕೋಟಿ ರೂ. ನಷ್ಟ!

ಇದೇ ಕಾರಣಕ್ಕೆ ನೋಡಿ ಗಂಡಸರು ತನಗೆ ಹೆಣ್ಣು ಮಗಳೇ ಬೇಕೆಂದು ಬಯಸೋದು

ಟೀಮ್ ಇಂಡಿಯಾದ ಮೂವರ ಟೆಸ್ಟ್ ಕೆರಿಯರ್ ಮುಗಿಸಿದ ಆಸ್ಟ್ರೇಲಿಯನ್ನರು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2025: ಜೋಶ್ ಹೇಝಲ್ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

‘ಸದಾ ಹೃದಯದಲ್ಲಿರುತ್ತೀರಿ’; ರಾಕೇಶ್ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್
ನೆಲಮಂಗಲ: ಆಯಿಲ್ ಗೋಡೌನ್ಗೆ ಬೆಂಕಿ, ಧಗಧಗಿಸಿದ ಗೋದಾಮು

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
