AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯೆಶಾ ಸೈಗಲ್​ ತಾಯಿ ಆಗಿ ಒಂದು ವರ್ಷ; ಹೇಗಿದ್ದಾರೆ ನೋಡಿ ‘ಯುವರತ್ನ’ ನಟಿ

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

TV9 Web
| Edited By: |

Updated on: Jul 02, 2022 | 3:39 PM

Share
ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

1 / 5
2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2 / 5
ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

3 / 5
ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

4 / 5
ಸಾಯೆಶಾ ಸೈಗಲ್

ಸಾಯೆಶಾ ಸೈಗಲ್

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು
ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು