AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯೆಶಾ ಸೈಗಲ್​ ತಾಯಿ ಆಗಿ ಒಂದು ವರ್ಷ; ಹೇಗಿದ್ದಾರೆ ನೋಡಿ ‘ಯುವರತ್ನ’ ನಟಿ

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

TV9 Web
| Edited By: |

Updated on: Jul 02, 2022 | 3:39 PM

Share
ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

1 / 5
2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2 / 5
ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

3 / 5
ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

4 / 5
ಸಾಯೆಶಾ ಸೈಗಲ್

ಸಾಯೆಶಾ ಸೈಗಲ್

5 / 5
Web contact
Web contact

TV9 Kannada

Read More
Follow Us
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು