Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯೆಶಾ ಸೈಗಲ್​ ತಾಯಿ ಆಗಿ ಒಂದು ವರ್ಷ; ಹೇಗಿದ್ದಾರೆ ನೋಡಿ ‘ಯುವರತ್ನ’ ನಟಿ

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 02, 2022 | 3:39 PM

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

ಬಹುಭಾಷಾ ನಟಿ ಸಾಯೆಶಾ ಸೈಗಲ್ ಅವರು ಕಳೆದ ವರ್ಷ ಜುಲೈನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.  ಪುನೀತ್ ರಾಜ್​ಕುಮಾರ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ನಟಿಸುವ ಮೂಲಕ ಅವರು ಕನ್ನಡದ ಮಂದಿಗೂ ಪರಿಚಿತರಾದರು.

1 / 5
2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2015ರಲ್ಲಿ ತೆಲುಗಿನ ‘ಅಖಿಲ್’ ಸಿನಿಮಾ ಮೂಲಕ ಬಣ್ಣದ ಬದುಕಿಗೆ ಎಂಟ್ರಿ ನೀಡಿದ ಸಾಯೆಶಾ ಅವರು ತಮಿಳು, ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. ಅವರ ವಯಸ್ಸು ಇನ್ನೂ 24.

2 / 5
ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇಟ್ಟುಕೊಂಡು, ಕೇವಲ 21ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರ ನಿರ್ಧಾರಕ್ಕೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ ತಾಯಿ ಆದರು. ಅಂದಹಾಗೆ, ಅವರ ಪತಿ, ನಟ ಆರ್ಯ ವಯಸ್ಸು 40.

3 / 5
ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

ಮಗು ಜನಿಸಿದ ನಂತರ ಸಾಯೆಶಾ ಸಖತ್ ಫಿಟ್ ಆಗಿದ್ದಾರೆ. ಜಿಮ್​ನಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಹೀಗಾಗಿ, ಅವರು ಮೊದಲಿನ ಫಿಟ್​ನೆಸ್​ಗೆ ಮರಳಿದ್ದಾರೆ.

4 / 5
ಸಾಯೆಶಾ ಸೈಗಲ್

ಸಾಯೆಶಾ ಸೈಗಲ್

5 / 5
Follow us
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್