AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವರತ್ನ’ ನಾಯಕಿಗೆ ವಿವಾಹ ವಾರ್ಷಿಕೋತ್ಸವ; ಸಂತಸ ಹಂಚಿಕೊಂಡ ಸಾಯೇಶಾ

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ.

TV9 Web
| Edited By: |

Updated on: Mar 11, 2022 | 5:27 PM

Share
ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ‘ಯುವರತ್ನ’ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ‘ಯುವರತ್ನ’ದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ನಟ ಆರ್ಯ ಅವರನ್ನು ಮದುವೆ ಆಗಿ ಮೂರು ವರ್ಷ ಕಳೆದಿದೆ.

ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ‘ಯುವರತ್ನ’ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ‘ಯುವರತ್ನ’ದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ನಟ ಆರ್ಯ ಅವರನ್ನು ಮದುವೆ ಆಗಿ ಮೂರು ವರ್ಷ ಕಳೆದಿದೆ.

1 / 5
ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

2 / 5
2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ‘ಶಿವಾಯ್​’ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ‘ಶಿವಾಯ್​’ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು.

3 / 5
2018ರಲ್ಲಿ ತೆರೆಗೆ ಬಂದ ‘ಗಜನಿಕಾಂತ್’​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ‘ಕಾಪನ್’​, ‘ಟೆಡ್ಡಿ’ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

2018ರಲ್ಲಿ ತೆರೆಗೆ ಬಂದ ‘ಗಜನಿಕಾಂತ್’​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ‘ಕಾಪನ್’​, ‘ಟೆಡ್ಡಿ’ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

4 / 5
ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಅವರಿಗೆ ಮಗು ಕೂಡ ಜನಿಸಿತ್ತು.

ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಅವರಿಗೆ ಮಗು ಕೂಡ ಜನಿಸಿತ್ತು.

5 / 5
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!