AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವರತ್ನ’ ನಾಯಕಿಗೆ ವಿವಾಹ ವಾರ್ಷಿಕೋತ್ಸವ; ಸಂತಸ ಹಂಚಿಕೊಂಡ ಸಾಯೇಶಾ

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 11, 2022 | 5:27 PM

Share
ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ‘ಯುವರತ್ನ’ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ‘ಯುವರತ್ನ’ದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ನಟ ಆರ್ಯ ಅವರನ್ನು ಮದುವೆ ಆಗಿ ಮೂರು ವರ್ಷ ಕಳೆದಿದೆ.

ತೆಲುಗು ಹಾಗೂ ತಮಿಳಿನಲ್ಲಿ ಮಿಂಚಿ ನಂತರ ‘ಯುವರತ್ನ’ ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ಗೆ ಕಾಲಿಟ್ಟವರು ನಟಿ ಸಾಯೇಶಾ ಸೈಗಲ್​. ‘ಯುವರತ್ನ’ದಲ್ಲಿ ಸಿಕ್ಕ ಅವಕಾಶವನ್ನು ಸಾಯೇಶಾ ಸರಿಯಾಗಿ ಬಳಸಿಕೊಂಡಿದ್ದರು. ಅವರಿಗೆ ಚಿತ್ರರಂಗದಲ್ಲಿ ಬೇಡಿಕೆ ಇದೆ. ಅವರು ನಟ ಆರ್ಯ ಅವರನ್ನು ಮದುವೆ ಆಗಿ ಮೂರು ವರ್ಷ ಕಳೆದಿದೆ.

1 / 5
ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

ಸಾಯೇಶಾ ಮೂಲತಃ ಮುಂಬೈನವರು. 1997ರ ಆಗಸ್ಟ್​ 12ರಂದು ಸಾಯೇಶಾ ಜನಿಸಿದರು. 1987ರಿಂದ 1995ರ ಅವಧಿಯಲ್ಲಿ ಬಾಲಿವುಡ್​ನಲ್ಲಿ ಆ್ಯಕ್ಟಿವ್​ ಆಗಿದ್ದ ನಟ ಹಾಗೂ ನಿರ್ಮಾಪಕ ಸುಮೀತ್​ ಸೈಗಲ್​ ಪುತ್ರಿ ಸಾಯೇಶಾ. ಹೀಗಾಗಿ, ಇವರಿಗೆ ಸಹಜವಾಗಿಯೇ ನಟನೆ ಬಗ್ಗೆ ಆಸಕ್ತಿ ಹುಟ್ಟಿಕೊಂಡಿತ್ತು.

2 / 5
2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ‘ಶಿವಾಯ್​’ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು.

2015ರಲ್ಲಿ ತೆರೆಗೆ ಬಂದ ತೆಲುಗಿನ ‘ಅಖಿಲ್​’ ಸಿನಿಮಾ ಮೂಲಕ ಸಾಯೆಶಾ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ನಂತರ ಅಜಯ್​ ದೇವಗನ್​ ನಟನೆಯ ‘ಶಿವಾಯ್​’ ಸಿನಿಮಾದಲ್ಲಿ ಬಣ್ಣ ಹಚ್ಚಲು ಅವಕಾಶ ಗಿಟ್ಟಿಸಿಕೊಂಡರು. ಈ ಮೂಲಕ ಬಾಲಿವುಡ್​ನಲ್ಲೂ ಅವರು ಖಾತೆ ತೆರೆದರು. ನಂತರ ಸಾಲು ಸಾಲು ತಮಿಳು ಸಿನಿಮಾಗಳಲ್ಲಿ ಸಾಯೇಶಾ ಬಣ್ಣ ಹಚ್ಚಿದ್ದರು.

3 / 5
2018ರಲ್ಲಿ ತೆರೆಗೆ ಬಂದ ‘ಗಜನಿಕಾಂತ್’​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ‘ಕಾಪನ್’​, ‘ಟೆಡ್ಡಿ’ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

2018ರಲ್ಲಿ ತೆರೆಗೆ ಬಂದ ‘ಗಜನಿಕಾಂತ್’​ ಸಿನಿಮಾದಲ್ಲಿ ತಮಿಳಿನ ಸ್ಟಾರ್​ ಹೀರೋ ಆರ್ಯಗೆ ಜೋಡಿಯಾಗಿ ಸಾಯೇಶಾ ಕಾಣಿಸಿಕೊಂಡಿದ್ದರು. ನಂತರ ‘ಕಾಪನ್’​, ‘ಟೆಡ್ಡಿ’ ಸಿನಿಮಾಗಳಲ್ಲೂ ಇಬ್ಬರೂ ಒಟ್ಟಾಗಿ ನಟಿಸಿದ್ದರು.

4 / 5
ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಅವರಿಗೆ ಮಗು ಕೂಡ ಜನಿಸಿತ್ತು.

ಸಾಲು ಸಾಲು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ ಇವರ ಮಧ್ಯೆ ಸೆಟ್​ನಲ್ಲೇ ಪ್ರೀತಿ ಮೂಡಿತು. ಇವರು ಕದ್ದುಮುಚ್ಚಿ ಓಡಾಡುತ್ತಿರುವ ಸುದ್ದಿ ಕೂಡ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ನಂತರ 2019ರ ಮಾರ್ಚ್​​ 10ರಂದು ಇಬ್ಬರೂ ಮದುವೆ ಆಗಿ ಅಭಿಮಾನಿಗಳಿಗೆ ಸರ್​ಪ್ರೈಸ್​ ನೀಡಿದರು. ಈ ಮೂಲಕ 21ನೇ ವಯಸ್ಸಿಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಳೆದ ವರ್ಷ ಅವರಿಗೆ ಮಗು ಕೂಡ ಜನಿಸಿತ್ತು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ